4:39 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಥಣಿ: ಸಾಂಸ್ಕೃತಿಕ ಭವನ ಉದ್ಘಾಟನೆ; ಸತ್ಕಾರ ಸಮಾರಂಭ

02/09/2024, 21:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆಯ ಅಥಣಿಯ ಸರ್ ಎಂ. ವಿಶ್ವೇಶ್ವರಯ್ಯ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಮಹಿಳಾ ಸಿದ್ದ ಉಡುಪುಗಳ ತಯಾರಕಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಿರ್ಮಿಸಿದ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸತ್ಕಾರ ಸಮಾರಂಭ ಅಥಣಿಯಲ್ಲಿ ನಡೆಯಿತು.
ಸಾಂಸ್ಕೃತಿಕ ಭವನವನ್ನು ಸಾವಿತ್ರಮ್ಮ ದಳವಾಯಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಥಣಿಯ ಶಾಂತಿನಾಥ ಬ್ಯಾಂಕ್ ನ ಅಧ್ಯಕ್ಷ
ಮಹಾವೀರ ಬಾ. ಪಡನಾಡ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಾಗರತ್ನ ಹೆಗಡೆ, ಅನ್ನ ಸಾಬ್ ಅಡಹಳ್ಳಿ, ಸುಶಾಂತ್ ಪಟ್ಟಣ್, ಶಶಿ ಸಾಳ್ವೆ, ಭೀಮು ಕಾಂಬಳೆ ಭಾಗವಹಿಸಿದ್ದರು.


ಸಂಸ್ಥೆಯ ಅಧ್ಯಕ್ಷರಾದ ಪುಷ್ಪ ಕಾಂಬಳೆ, ಅನಿಲ್ ಕಾಂಬಳೆ, ಕುಮಾರ ಗಸ್ತಿ, ಆನಂದ ಪಸಾರೆ, ಕಣ್ಣಾಳ ಸರ, ಮಾರುತಿ ಹಳ್ಯಾಳ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು