5:37 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿ: ಸಾಂಸ್ಕೃತಿಕ ಭವನ ಉದ್ಘಾಟನೆ; ಸತ್ಕಾರ ಸಮಾರಂಭ

02/09/2024, 21:41

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆಯ ಅಥಣಿಯ ಸರ್ ಎಂ. ವಿಶ್ವೇಶ್ವರಯ್ಯ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಮಹಿಳಾ ಸಿದ್ದ ಉಡುಪುಗಳ ತಯಾರಕಾ ಸಹಕಾರಿ ಸಂಘ ನಿಯಮಿತ ಆಶ್ರಯದಲ್ಲಿ ನಿರ್ಮಿಸಿದ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸತ್ಕಾರ ಸಮಾರಂಭ ಅಥಣಿಯಲ್ಲಿ ನಡೆಯಿತು.
ಸಾಂಸ್ಕೃತಿಕ ಭವನವನ್ನು ಸಾವಿತ್ರಮ್ಮ ದಳವಾಯಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಥಣಿಯ ಶಾಂತಿನಾಥ ಬ್ಯಾಂಕ್ ನ ಅಧ್ಯಕ್ಷ
ಮಹಾವೀರ ಬಾ. ಪಡನಾಡ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಾಗರತ್ನ ಹೆಗಡೆ, ಅನ್ನ ಸಾಬ್ ಅಡಹಳ್ಳಿ, ಸುಶಾಂತ್ ಪಟ್ಟಣ್, ಶಶಿ ಸಾಳ್ವೆ, ಭೀಮು ಕಾಂಬಳೆ ಭಾಗವಹಿಸಿದ್ದರು.


ಸಂಸ್ಥೆಯ ಅಧ್ಯಕ್ಷರಾದ ಪುಷ್ಪ ಕಾಂಬಳೆ, ಅನಿಲ್ ಕಾಂಬಳೆ, ಕುಮಾರ ಗಸ್ತಿ, ಆನಂದ ಪಸಾರೆ, ಕಣ್ಣಾಳ ಸರ, ಮಾರುತಿ ಹಳ್ಯಾಳ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು