3:57 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ: ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯ ನೂತನ ಗ್ರಾಮ ಘಟಕ ಉದ್ಘಾಟನೆ

28/08/2021, 19:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯಲ್ಲಿ
ನೂತನ ಗ್ರಾಮ ಘಟಕ ಉದ್ಘಾಟನೆ ನಡೆಯಿತು.

ಜಿಲ್ಲಾಧ್ಯಕ್ಷೆ ರೂಪ ಶ್ರೀನಿವಾಸ್ ನಾಯಕ್ ನೇತೃತ್ವದಲ್ಲಿ ವಹಿಸಿದ್ದರು. ವೇದಿಕೆಯನ್ನು ಉದ್ದೇಶ ಮಾತನಾಡಿದ ಅವರು, ಸಮಾಜದ ಸರಿ-ತಪ್ಪುಗಳನ್ನು ತಿದ್ದುವ ಕೆಲಸ ಸಂಘಟನೆ ಮುಖಾಂತರ ಆಗಬೇಕು. ಈ ಸಂಘಟನೆ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಉಮಾದೇವಿ ನಾಯಕ್ (ರಾಜ್ಯ ಸಂಚಾಲಕರು), ಮರಿಲಿಂಗ ಪಾಟೀಲ್ ಗೌರಂಪೇಟೆ, ಸೇರ್ಪಡೆಯಾದ ರೈತರು ಹನುಮಂತ ನಾಯಕ್, ಯಲ್ಲನಗೌಡ, ಹನುಮಂತ್ರಯ್ಯ, ದೊರಿ ಅನಿತಾ, ಲಕ್ಷ್ಮಿ, ಮನಿಷಾಮ್ಮ, ಇನ್ನು ಅನೇಕ ಸದಸ್ಯರು ಸೇರಿ ಈ ಗ್ರಾಮ ಘಟಕ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು