10:26 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ: ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯ ನೂತನ ಗ್ರಾಮ ಘಟಕ ಉದ್ಘಾಟನೆ

28/08/2021, 19:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯಲ್ಲಿ
ನೂತನ ಗ್ರಾಮ ಘಟಕ ಉದ್ಘಾಟನೆ ನಡೆಯಿತು.

ಜಿಲ್ಲಾಧ್ಯಕ್ಷೆ ರೂಪ ಶ್ರೀನಿವಾಸ್ ನಾಯಕ್ ನೇತೃತ್ವದಲ್ಲಿ ವಹಿಸಿದ್ದರು. ವೇದಿಕೆಯನ್ನು ಉದ್ದೇಶ ಮಾತನಾಡಿದ ಅವರು, ಸಮಾಜದ ಸರಿ-ತಪ್ಪುಗಳನ್ನು ತಿದ್ದುವ ಕೆಲಸ ಸಂಘಟನೆ ಮುಖಾಂತರ ಆಗಬೇಕು. ಈ ಸಂಘಟನೆ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಉಮಾದೇವಿ ನಾಯಕ್ (ರಾಜ್ಯ ಸಂಚಾಲಕರು), ಮರಿಲಿಂಗ ಪಾಟೀಲ್ ಗೌರಂಪೇಟೆ, ಸೇರ್ಪಡೆಯಾದ ರೈತರು ಹನುಮಂತ ನಾಯಕ್, ಯಲ್ಲನಗೌಡ, ಹನುಮಂತ್ರಯ್ಯ, ದೊರಿ ಅನಿತಾ, ಲಕ್ಷ್ಮಿ, ಮನಿಷಾಮ್ಮ, ಇನ್ನು ಅನೇಕ ಸದಸ್ಯರು ಸೇರಿ ಈ ಗ್ರಾಮ ಘಟಕ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು