10:52 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

28/08/2021, 19:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಸಂತೋಷ್ ಹಿರೇದಿನ್ನಿ, ಸರ್ಕಾರಿ ಜಮೀನಿನನ್ನು ಖಾಸಗಿ ವ್ಯಕ್ತಿಯೊಬ್ಬರು ಕಬಳಿಸಲು ಮುಂದಾಗಿದ್ದಾರೆ. ಜಮೀನಿನಲ್ಲಿ ಮುಸ್ಲಿಂ ಸಮಾಜದವರು ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದಾರೆ. ಆದರೆ ಈ ಜಮೀನು ನಮ್ಮದು ಎಂದು ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆ. ಅದಕ್ಕಾಗಿ ಮುಸ್ಲಿಂ ಸಮಾಜದವರಿಗೆ ಅಂತ್ಯಸಂಸ್ಕಾರ ಮಾಡಲು ರುದ್ರಭೂಮಿಯನ್ನು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರೈತ ಸಂಘ ಒತ್ತಾಯ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು