7:33 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

28/08/2021, 19:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಸಂತೋಷ್ ಹಿರೇದಿನ್ನಿ, ಸರ್ಕಾರಿ ಜಮೀನಿನನ್ನು ಖಾಸಗಿ ವ್ಯಕ್ತಿಯೊಬ್ಬರು ಕಬಳಿಸಲು ಮುಂದಾಗಿದ್ದಾರೆ. ಜಮೀನಿನಲ್ಲಿ ಮುಸ್ಲಿಂ ಸಮಾಜದವರು ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದಾರೆ. ಆದರೆ ಈ ಜಮೀನು ನಮ್ಮದು ಎಂದು ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆ. ಅದಕ್ಕಾಗಿ ಮುಸ್ಲಿಂ ಸಮಾಜದವರಿಗೆ ಅಂತ್ಯಸಂಸ್ಕಾರ ಮಾಡಲು ರುದ್ರಭೂಮಿಯನ್ನು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರೈತ ಸಂಘ ಒತ್ತಾಯ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು