5:39 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು