9:31 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

05/09/2024, 21:15

ಸಂತೋಷ್ ಹಳ್ಳೂರ ಬೆಳಗಾವಿ

info.reporterkarnataka@gmail.com

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಡಲಗಿಯ ಆಶ್ರಯದಲ್ಲಿ ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ರೈತರಾದ ಅಲ್ಲ ಗೌಡ ಪಾಟೀಲ್ ಅವರು ಕಬ್ಬಿನ ಸಸಿಗಳ ತಯಾರಿ ಬಗ್ಗೆ ಸಸಿ ನಾಟಿ ಮಾಡುವ ವಿಧಾನಗಳ ಬಗ್ಗೆ ಬಿಜೋಪಚಾರ ಮಾಡುವ ವಿಧಾನಗಳ ಬಗ್ಗೆ ರೋಗಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕರಾದ ಮೈಲಾರಪ್ಪ ಪೈಲಿ ಅವರು ಪ್ರಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಶಿವಲೀಲಾ ಸಬರದ, ಒಕ್ಕೂಟದ ಪದಾಧಿಕಾರಿಗಳಾದ ಲಕ್ಷ್ಮಿ ಮಾಯಣ್ಣವರ್, ಸ್ವ ಸಹಾಯ ಸಂಘಗಳ ಸದಸ್ಯರು ರೈತ ಬಾಂಧವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಯಾದ ಮದಿನಾ ನಾಯಿಕವಾಡಿ ಕಾರ್ಯಕ್ರಮ ಸ್ವಾಗತಿಸಿದರು. ಕವಿತಾ ದಿನ್ನಿಮನಿ. ನಿರೂಪಿಸಿದರು, ಲಕ್ಷ್ಮಿ ಆಸೀರೊಟ್ಟಿ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು