12:44 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ

06/09/2024, 23:01

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದಲ್ಲಿ ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗುತ್ತಿರುವ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಯಂಕಾಲ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಿಂದ ಅಡವಿಸಿದ್ದೇಶ್ವರ ದೇವಸ್ಥಾನದವರೆಗೆ ಹೊರಡುವ ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದ ರಾಮ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮದ ಸಹಸ್ರಾರು ಹೆಣ್ಣುಮಕ್ಕಳು ರೊಟ್ಟಿ ಬುತ್ತಿಯನ್ನು ಹೊತ್ತುಕೊಂಡು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಅಡವಿಸಿದ್ದೇಶ್ವರ ಮಠಕ್ಕೆ ಬಂದು ತಲುಪಿತು. ಈ ಸಮಯದಲ್ಲಿ ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು ಶ್ರೀ ಪಾದಬೋಧ ಸ್ವಾಮಿಜಿಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು