6:22 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ ಸಂಪನ್ನ; ಸಾಧಕರಿಗೆ ಸನ್ಮಾನ

09/09/2024, 12:25

ಮಂಗಳೂರು(reporterkarnataka.com): ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ನಡೆಯುವ ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಜರುಗಿತು.

ಕಾರ್ಯಕ್ರಮವನ್ನು ಈಶ್ವರಿ ಕನ್ಸ್ಟ್ರಕ್ಷನ್ ನ ಪ್ರೊಪ್ರೈಟರ್ ಕವಿತಾ ಕೋಟ್ಯಾನ್ ಮತ್ತು ನಿಶಾನ್ ಪೂಜಾರಿ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಸೌಹಾರ್ದತೆಯ ಹಬ್ಬ. ಎಲ್ಲ ಜಾತಿ ಧರ್ಮದವರು ಒಟ್ಟು ಗೂಡಿ ಹಬ್ಬವನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.



ಅತಿಥಿಗಳಾಗಿ ಮಂಗಳೂರು ಮಂಡೋವಿ ಮೋಟರ್ಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆರೂರು ಸಂಜಯ್ ರಾವ್, ಪುತ್ತೂರು ಪರ್ಲಡ್ಕ ದುರ್ಗಾ ಕ್ಲಿನಿಕ್ ಡಾ. ಹರಿಕೃಷ್ಣ ಪಾಣಾಜೆ, ಬಿಜೆಪಿ ನಾಯಕ ಚಂದ್ರಹಾಸ್ ಉಚ್ಚಿಲ್ ಮತ್ತಿರರರು ಉಪಸ್ಥಿತರಿದ್ದರು.
ಕಂಬಳ ಕ್ಷೇತ್ರದ ನಂದಳಿಕೆ ಶ್ರೀ ಕಾಂತ್ ಭಟ್, ಈಜುಪಟು ಪೂರ್ವಿ ಎಂ. ಕೋಡಿಕಲ್ ಹಾಗೂ ಇತರ ಸಾಧಕರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು