9:33 PM Sunday22 - June 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ ಸಾವು

12/09/2024, 21:30

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ಅಥಣಿ ತಾಲೂಕಿನ ಹಲ್ಯಾಳ ಕರಿಮಸುತಿ ಏತ ನೀರಾವರಿ ಕಾಲುವೆಯಲ್ಲಿ ನಡೆದಿದೆ.
ಶಿವರಾಯ ಮಲ್ಲಪ್ಪ ಕಾಂಬಳೆ (21) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.


ಇಬ್ಬರು ಸ್ನೇಹಿತರ ಜೊತೆಯಾಗಿ ಮುಂಜಾನೆ ಕಾಲುವೆಯ ಮೇಲೆ ಶೌಚಕ್ಕೆ ತೆರಳಿದರು.ಶೌಚಕ್ಕೆ ನೀರು ತರಲು ಮುಂದಾದಾಗ ಶಿವರಾಯ ಕಾಲುಜಾರಿ ಕಾಲುವೆಗೆ ಬಿದ್ದರು.ಈಜು ಬಾರದ ಶಿವರಾಯ ರಭಸವಾಗಿ ಹರಿಯುತ್ತಿರುವ ನೀರು ಪಾಲಾದರು.ಅಥಣಿ ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಿದರು.
ಘಟನೆ ನಡೆದ ಒಂದು ಕಿಲೋಮೀಟರ ಅಂತರದಲ್ಲಿ ಮೃತ ದೇಹಕ್ಕೆ ಪತ್ತೆಯಾಗಿದೆ.ಯುವಕನ ಕಳೆದುಕೊಂಡ ಕುಟುಂಬದಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು