7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಒತ್ತುವರಿ ಸಮಸ್ಯೆ ವಿಶೇಷ ಸಭೆಗೆ ಬಾರದ ಅಧಿಕಾರಿಗಳು: ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆ ತಡೆದು ರೈತರ ಆಕ್ರೋಶ

13/09/2024, 21:24

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪದ ಹೆರೂರು ಗ್ರಾಮ ಪಂಚಾಯತಿಯಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಒತ್ತುವರಿ ಸಮಸ್ಯೆ ಮತ್ತು ಅರಣ್ಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಇಂದು 10.30ಕ್ಕೆ ವಿಶೇಷ ಸಭೆಯನ್ನು ಕರೆಯಲಾಗಿತ್ತು.
ಈ ಸಭೆಗೆ ತಹಶೀಲ್ದಾರ್ ಮತ್ತು ಆರ್ ಐ ಗೆ ಆಹ್ವಾನ ನೀಡಲಾಗಿತ್ತು. ಆದರೆ ಇವರುಗಳು ಸಭೆಗೆ ಗೈರಾದ ಹಿನ್ನಲೆ ಹೇರೂರು ಗ್ರಾಮ ಪಂಚಾಯತಿಯಲ್ಲಿ ಸಭೆ ಸೇರಿದ್ದ ರೈತರು ಆಕ್ರೋಶಗೊಂಡು ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು..
ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಲಾಯಿತು.
ಕೊಪ್ಪ ತಹಶೀಲ್ದಾರ್ ಹಾಗೂ ಆರ್ ಐ ಸ್ಥಳಕ್ಕೆ ಆಗಮಿಸುವಂತೆ ರೈತರು ಪಟ್ಟು ಹಿಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು