10:29 PM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಸಭೆ: ಸದಸ್ಯತ್ವ ಅಭಿಯಾನ ಚರ್ಚೆ

17/09/2024, 10:52

ಸುರತ್ಕಲ್(reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಸಭೆಯು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೀರುಮಾರ್ಗದ
ಶ್ರೀ ಸುಬ್ರಹ್ಮಣ್ಯ ಭಜನಾ ಈಮಂದಿರದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಸದಸ್ಯತ್ವ ಅಭಿಯಾನದ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.


ಮಹಾ ಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಮಾತನಾಡಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಮನೆ ಮನೆ ಸಂಪರ್ಕ ಮಾಡುವಂತೆ ತಿಳಿಸಿದರು.
ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾದ ಕಮಲಾಕ್ಷ, ಉಳಾಯಿಬೆಟ್ಟು ಪಂಚಾಯತ್ ಅಧ್ಯಕ್ಷರಾದ ಹರಿಕೇಶ್, ಜಿಲ್ಲಾ ಸಮಿತಿಯ ಸದಸ್ಯರಾದ ಗೋಕುಲ್ ದಾಸ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಸಚಿನ್ ಅಡಪ, ಮಹಾ ಶಕ್ತಿಕೇಂದ್ರದ ಸಮಿತಿಯ ಸದಸ್ಯರಾದ ಸುಧೀರ್ ಕಾಮತ್, ಕಿಶೋರ್ ಉಗ್ಗಕೋಡಿ, ಯಶವಂತಿ ಮಲ್ಲೂರು ಹಾಗೂ ಜಿಲ್ಲಾ, ಮಂಡಲ ಮೋರ್ಚಾ ಪಧಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮ ಸಮಿತಿಯ ಅಧ್ಯಕ್ಷ, ಕಾರ್ಯದರ್ಶಿ,ಬೂತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೋಹನ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು