11:57 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ

18/09/2024, 14:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್…!
ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ.
ವಿಶೇಷವೆಂದರೆ
ಅದೇ ಸರ್ಕಾರಿ ಬಸ್ ಮೂಡಿಗೆರೆಗೂ ಬರುತ್ತೆ… ಆದ್ರೆ, ಇಓ ಮೇಡಂ ಅದೇ ಬಸ್ಸಲ್ಲಿ ಬರಲ್ಲ…!

 


ಉಜಿರೆಯಿಂದ ಬಂದು ಕೊಟ್ಟಿಗೆಹಾರದಲ್ಲಿ ಇಳಿದ ಬಳಿಕ ದಯಾವತಿ ಅವರನ್ನು ಜೀಪ್ ಹೋಗಿ ಕರ್ಕಂಡ್ ಬರ್ಬೇಕು…!
ಸರ್ಕಾರಿ ಅಧಿಕಾರಿಯ ದರ್ಬಾರ್ ಗೆ ಸಾರ್ವಜನಿಕರ ಕಿಡಿ ಕಾರಿದ್ದಾರೆ.
ನಿತ್ಯ ಮೂಡಿಗೆರೆಯಿಂದ 60 ಕಿ.ಮೀ. ದೂರದ ಉಜಿರೆಯಿಂದ ಅಪ್ ಅಂಡ್ ಡೌನ್…! ಇಓ ಮೇಡಂ ನಿತ್ಯ ಕೊಟ್ಟಿಗೆಹಾರ ಬರ್ತಾರೆ, ಮೂಡಿಗೆರೆಯಿಂದ ಹೋಗಿ ಪಿಕ್ ಅಪ್ ಮಾಡ್ಬೇಕು…!


ಸರ್ಕಾರಿ ಅಧಿಕಾರಿಗಳು ಸ್ವಸ್ಥಾನದಲ್ಲೇ ಇರಬೇಕೆಂಬ ಸರ್ಕಾರದ ಕಾನೂನಿದೆ.
ಆದ್ರೆ, ಇಓ ಮೇಡಂ ಪಾಲಿಗೆ ಸರ್ಕಾರದ ಕಾನೂನು ಕಡತಕ್ಕಷ್ಟೆ ಸೀಮಿತ…!

ವಾರದಲ್ಲಿ ಒಂದು-ಎರಡು ದಿನ ಸರ್ಕಾರಿ ಜೀಪಲ್ಲಿ ಉಜಿರೆಗೆ ಡ್ರಾಪ್…!
ಅಧಿಕಾರಿಯ ಅಂದಾದರ್ಬಾರ್ ಗೆ ಸರ್ಕಾರದ ಗಾಡಿ-ದುಡ್ಡು ಎರಡೂ ವ್ಯಯ…!

ಇತ್ತೀಚಿನ ಸುದ್ದಿ

ಜಾಹೀರಾತು