4:57 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ

18/09/2024, 14:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್…!
ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ.
ವಿಶೇಷವೆಂದರೆ
ಅದೇ ಸರ್ಕಾರಿ ಬಸ್ ಮೂಡಿಗೆರೆಗೂ ಬರುತ್ತೆ… ಆದ್ರೆ, ಇಓ ಮೇಡಂ ಅದೇ ಬಸ್ಸಲ್ಲಿ ಬರಲ್ಲ…!

 


ಉಜಿರೆಯಿಂದ ಬಂದು ಕೊಟ್ಟಿಗೆಹಾರದಲ್ಲಿ ಇಳಿದ ಬಳಿಕ ದಯಾವತಿ ಅವರನ್ನು ಜೀಪ್ ಹೋಗಿ ಕರ್ಕಂಡ್ ಬರ್ಬೇಕು…!
ಸರ್ಕಾರಿ ಅಧಿಕಾರಿಯ ದರ್ಬಾರ್ ಗೆ ಸಾರ್ವಜನಿಕರ ಕಿಡಿ ಕಾರಿದ್ದಾರೆ.
ನಿತ್ಯ ಮೂಡಿಗೆರೆಯಿಂದ 60 ಕಿ.ಮೀ. ದೂರದ ಉಜಿರೆಯಿಂದ ಅಪ್ ಅಂಡ್ ಡೌನ್…! ಇಓ ಮೇಡಂ ನಿತ್ಯ ಕೊಟ್ಟಿಗೆಹಾರ ಬರ್ತಾರೆ, ಮೂಡಿಗೆರೆಯಿಂದ ಹೋಗಿ ಪಿಕ್ ಅಪ್ ಮಾಡ್ಬೇಕು…!


ಸರ್ಕಾರಿ ಅಧಿಕಾರಿಗಳು ಸ್ವಸ್ಥಾನದಲ್ಲೇ ಇರಬೇಕೆಂಬ ಸರ್ಕಾರದ ಕಾನೂನಿದೆ.
ಆದ್ರೆ, ಇಓ ಮೇಡಂ ಪಾಲಿಗೆ ಸರ್ಕಾರದ ಕಾನೂನು ಕಡತಕ್ಕಷ್ಟೆ ಸೀಮಿತ…!

ವಾರದಲ್ಲಿ ಒಂದು-ಎರಡು ದಿನ ಸರ್ಕಾರಿ ಜೀಪಲ್ಲಿ ಉಜಿರೆಗೆ ಡ್ರಾಪ್…!
ಅಧಿಕಾರಿಯ ಅಂದಾದರ್ಬಾರ್ ಗೆ ಸರ್ಕಾರದ ಗಾಡಿ-ದುಡ್ಡು ಎರಡೂ ವ್ಯಯ…!

ಇತ್ತೀಚಿನ ಸುದ್ದಿ

ಜಾಹೀರಾತು