9:54 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಪಂ ಇಓ ಕರೆದುಕೊಂಡು ಬರಲು ಕೊಟ್ಟಿಗೆಹಾರಕ್ಕೆ ಸರಕಾರಿ ಜೀಪ್ ಸವಾರಿ: ಸಾರ್ವಜನಿಕರ ಆಕ್ರೋಶ

18/09/2024, 14:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕೊಟ್ಟಿಗೆಹಾರ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತೆ ತಾಪಂ ಇಓ ಜೀಪ್…!
ತಾಪಂ ಇಓ ಬಂದ ಕೂಡಲೇ ಮೂಡಿಗೆರೆವರೆಗೆ ಪಿಕ್ ಅಪ್ ಮಾಡುತ್ತದೆ. ಮೂಡಿಗೆರೆ ತಾಪಂ ಇಓ ದಯಾವತಿ ವಿರುದ್ಧ ಸ್ಥಳೀಯರ ಆರೋಪ ಮಾಡಿದ್ದಾರೆ.
ವಿಶೇಷವೆಂದರೆ
ಅದೇ ಸರ್ಕಾರಿ ಬಸ್ ಮೂಡಿಗೆರೆಗೂ ಬರುತ್ತೆ… ಆದ್ರೆ, ಇಓ ಮೇಡಂ ಅದೇ ಬಸ್ಸಲ್ಲಿ ಬರಲ್ಲ…!

 


ಉಜಿರೆಯಿಂದ ಬಂದು ಕೊಟ್ಟಿಗೆಹಾರದಲ್ಲಿ ಇಳಿದ ಬಳಿಕ ದಯಾವತಿ ಅವರನ್ನು ಜೀಪ್ ಹೋಗಿ ಕರ್ಕಂಡ್ ಬರ್ಬೇಕು…!
ಸರ್ಕಾರಿ ಅಧಿಕಾರಿಯ ದರ್ಬಾರ್ ಗೆ ಸಾರ್ವಜನಿಕರ ಕಿಡಿ ಕಾರಿದ್ದಾರೆ.
ನಿತ್ಯ ಮೂಡಿಗೆರೆಯಿಂದ 60 ಕಿ.ಮೀ. ದೂರದ ಉಜಿರೆಯಿಂದ ಅಪ್ ಅಂಡ್ ಡೌನ್…! ಇಓ ಮೇಡಂ ನಿತ್ಯ ಕೊಟ್ಟಿಗೆಹಾರ ಬರ್ತಾರೆ, ಮೂಡಿಗೆರೆಯಿಂದ ಹೋಗಿ ಪಿಕ್ ಅಪ್ ಮಾಡ್ಬೇಕು…!


ಸರ್ಕಾರಿ ಅಧಿಕಾರಿಗಳು ಸ್ವಸ್ಥಾನದಲ್ಲೇ ಇರಬೇಕೆಂಬ ಸರ್ಕಾರದ ಕಾನೂನಿದೆ.
ಆದ್ರೆ, ಇಓ ಮೇಡಂ ಪಾಲಿಗೆ ಸರ್ಕಾರದ ಕಾನೂನು ಕಡತಕ್ಕಷ್ಟೆ ಸೀಮಿತ…!

ವಾರದಲ್ಲಿ ಒಂದು-ಎರಡು ದಿನ ಸರ್ಕಾರಿ ಜೀಪಲ್ಲಿ ಉಜಿರೆಗೆ ಡ್ರಾಪ್…!
ಅಧಿಕಾರಿಯ ಅಂದಾದರ್ಬಾರ್ ಗೆ ಸರ್ಕಾರದ ಗಾಡಿ-ದುಡ್ಡು ಎರಡೂ ವ್ಯಯ…!

ಇತ್ತೀಚಿನ ಸುದ್ದಿ

ಜಾಹೀರಾತು