10:26 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು