11:19 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು