11:44 PM Thursday10 - April 2025
ಬ್ರೇಕಿಂಗ್ ನ್ಯೂಸ್
ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು