3:32 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು