3:17 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ

19/09/2024, 18:14

ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್‌ನ ಮಾಜಿ ಜಿಲ್ಲಾ ಅಧ್ಯಕ್ಷ ಧೀಕ್ಷಿತ್ ವಿ.ಶೆಟ್ಟಿ, ವಿಎಚ್‌ಪಿ ಭಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ Zee ಕನ್ನಡ ಸರಿಗಮಪ ಖ್ಯಾತಿಯ ಕರಾವಳಿಯ ಗಾನ ಕೋಗಿಲೆ ಸಮನ್ವಿ ರೈ ಪುತ್ತೂರು, ಹಾಸ್ಯ ಕಲಾವಿದ ಉತ್ಸವ್ ವಾಮಂಜೂರ್, ಬಾಲ ಪ್ರತಿಭೆ ಸಾನ್ವಿ ಭಟ್ ಚಿತ್ರಾಪುರ, ಖ್ಯಾತ ಸಾಹಿತಿ ಜಿ.ಎಸ್.ಗುರುಪುರ ಇವರಿಗೆ ಸನ್ಮಾನಿಸಲಾಯಿತು.

ದೋಸ್ತಿಲು ಕುಡ್ಲದ ಸದಸ್ಯರು ಹರ್ಷಿತ್ ಕೊಂಡಾಣ, ಅವಿನಾಶ್ ಬಿಕರ್ನಕಟ್ಟೆ, ಶ್ರೀಶಾಂತ್ ಆಕಾಶ್ ಭವನ, ಶ್ರೇಯಸ್ ಮಾಲೆಮಾರ್,
ಪ್ರಜ್ವಲ್ ಎಂ ಶೆಟ್ಟಿಗಾರ್ ಆಕಾಶ್ ಭವನ ಮತ್ತಿತರರು ಇದ್ದರು. ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಕೃತಿಕ ಕಾರ್ಯಕ್ರಮ ದ ಅಂಗವಾಗಿ ಕುರಲ್ ಕಲಾವಿದರು ಬೆದ್ರ ಇವರಿಂದ ಯೇರ್ ತುಳು ಹಾಸ್ಯಮಯಾ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು