6:32 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ!

20/09/2024, 15:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ.
ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಅದನ್ನು ನೋಡಿ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಅದನ್ನು ಹಿಡಿದು ಹತ್ತಿರದ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ.

ಹೆಬ್ಬಾವು ಎಲ್ಲಿಂದ ಬಂತು ಹೇಗೆ ಬಂತು ಎಂಬುದು ತಿಳಿದಿಲ್ಲ. ವಿಷಯ ತಿಳಿದು ಊರಿನ ಗ್ರಾಮಸ್ಥರು ಕೆಲ ಕಾಲ ಗಾಬರಿಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು