9:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ!

20/09/2024, 15:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ.
ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಅದನ್ನು ನೋಡಿ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಅದನ್ನು ಹಿಡಿದು ಹತ್ತಿರದ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ.

ಹೆಬ್ಬಾವು ಎಲ್ಲಿಂದ ಬಂತು ಹೇಗೆ ಬಂತು ಎಂಬುದು ತಿಳಿದಿಲ್ಲ. ವಿಷಯ ತಿಳಿದು ಊರಿನ ಗ್ರಾಮಸ್ಥರು ಕೆಲ ಕಾಲ ಗಾಬರಿಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು