5:51 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮೇಳಿಗೆಯಲ್ಲಿ 13 ಅಡಿ ಉದ್ದ, 30 ಕೆಜೆ ಭಾರದ ಭಾರೀ ಹೆಬ್ಬಾವು ಪ್ರತ್ಯಕ್ಷ!

20/09/2024, 15:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ತೀರ್ಥಹಳ್ಳಿಯ ಮೇಳಿಗೆಯಲ್ಲಿ ನಡೆದಿದೆ.
ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ ಪಕ್ಕದ ಮರದಲ್ಲಿ 12 ರಿಂದ 13 ಅಡಿ ಉದ್ದದ ಅಂದಾಜು 30 ಕೆಜಿ ತೂಕದ ಹೆಬ್ಬಾವೊಂದು ಮರವನ್ನು ಏರಿ ಕುಳಿತಿತ್ತು. ಅದನ್ನು ನೋಡಿ ವಿಷಯ ತಿಳಿದು ಕಂತುಗದ್ದೆ ಪ್ರವೀಣ್ ಎಂಬುವರು ಅದನ್ನು ಹಿಡಿದು ಹತ್ತಿರದ ಅರಣ್ಯದಲ್ಲಿ ಬಿಟ್ಟು ಬಂದಿದ್ದಾರೆ.

ಹೆಬ್ಬಾವು ಎಲ್ಲಿಂದ ಬಂತು ಹೇಗೆ ಬಂತು ಎಂಬುದು ತಿಳಿದಿಲ್ಲ. ವಿಷಯ ತಿಳಿದು ಊರಿನ ಗ್ರಾಮಸ್ಥರು ಕೆಲ ಕಾಲ ಗಾಬರಿಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು