12:49 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು