6:38 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು