12:56 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಕ್ಕೆ ಕರವೇ ಗರಂ

23/09/2024, 16:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com
ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು ಎನ್ನುವ ಸರಕಾರದ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಕನ್ನಡದ ಜೊತೆ ಉರ್ದು ಭಾಷೆ ಬರಬೇಕು ಎಂದು ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಆದೇಶ ಹೊರಡಿಸಿದೆ.ಇದಕ್ಕೆ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಕರವೇ ಹಾಗೂ ಬಿಜೆಪಿ ಕಿಡಿ ಕಾರಿದೆ.


ನಿಗದಿಯ ಹುದ್ದೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆದೇಶವನ್ನು ಇಲಾಖೆ ನೀಡಿದೆ. ಇದಕ್ಕೆ ಪ್ರತಿಯಾಗಿ ಕರವೇ ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಭಾಷೆ, ಈ ಆದೇಶದಿಂದ ಕನ್ನಡಕ್ಕೆ ಅನ್ಯಾಯವಾಗುತ್ತದೆ.
ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು ಭಾಷೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದೆ.
ಸರ್ಕಾರ ಕೂಡಲೇ ಈ ಆದೇಶವನ್ನ ಹಿಂಪಡೆಯಬೇಕು.
ಸರ್ಕಾರ ಆದೇಶ ಹಿಂಪಡೆದು ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು