4:23 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಕ್ಕೆ ಕರವೇ ಗರಂ

23/09/2024, 16:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail com
ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು ಎನ್ನುವ ಸರಕಾರದ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಕನ್ನಡದ ಜೊತೆ ಉರ್ದು ಭಾಷೆ ಬರಬೇಕು ಎಂದು ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ ಆದೇಶ ಹೊರಡಿಸಿದೆ.ಇದಕ್ಕೆ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಕರವೇ ಹಾಗೂ ಬಿಜೆಪಿ ಕಿಡಿ ಕಾರಿದೆ.


ನಿಗದಿಯ ಹುದ್ದೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆದೇಶವನ್ನು ಇಲಾಖೆ ನೀಡಿದೆ. ಇದಕ್ಕೆ ಪ್ರತಿಯಾಗಿ ಕರವೇ ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಭಾಷೆ, ಈ ಆದೇಶದಿಂದ ಕನ್ನಡಕ್ಕೆ ಅನ್ಯಾಯವಾಗುತ್ತದೆ.
ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು ಭಾಷೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದೆ.
ಸರ್ಕಾರ ಕೂಡಲೇ ಈ ಆದೇಶವನ್ನ ಹಿಂಪಡೆಯಬೇಕು.
ಸರ್ಕಾರ ಆದೇಶ ಹಿಂಪಡೆದು ಕನ್ನಡಕ್ಕೆ ಆದ್ಯತೆ ನೀಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು