11:58 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟ

23/09/2024, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಯಂತಾದ ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ. ಮಂಜಿನ ಮಧ್ಯೆ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಕಳೆದು ಹೋಗಿದೆ.
ಕೊಟ್ಟಿಗೆಹಾರದಲ್ಲಿ ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟವಾಗಿದೆ.


ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ಮಂಜಿನಲ್ಲಿ ಮರೆಯಾಗುತ್ತದೆ.
ಪ್ರಕೃತಿಯ ರಮಣೀಯ ಸೌಂದರ್ಯಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ.
ಹಸಿರ ವನರಾಶಿಗೆ ಮಲ್ಲಿಗೆ ಹೂ ಮುಡಿಸಿದಂತೆ ನಿಸರ್ಗ ಮಾತೆ ಕಂಗೊಳಿಸುತ್ತಿದೆ. ಆಗಾಗ್ಗೆ ಒಂದಷ್ಟು ಮಳೆ… ಒಂದಷ್ಟು ಮಂಜು… ಹೊಸ ಲೋಕದಂತಾಗಿದೆ ಪಶ್ಚಿಮ ಘಟ್ಟದ ತಪ್ಪಲು.
ಮಂಜಿನ ಮಧ್ಯೆ ಎಲ್ಲೆಂದರಲ್ಲಿ ಗಾಡಿ ನಿಲ್ಸಿ ಪ್ರವಾಸಿಗರು
ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು