12:16 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟ

23/09/2024, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಯಂತಾದ ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ. ಮಂಜಿನ ಮಧ್ಯೆ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಕಳೆದು ಹೋಗಿದೆ.
ಕೊಟ್ಟಿಗೆಹಾರದಲ್ಲಿ ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟವಾಗಿದೆ.


ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ಮಂಜಿನಲ್ಲಿ ಮರೆಯಾಗುತ್ತದೆ.
ಪ್ರಕೃತಿಯ ರಮಣೀಯ ಸೌಂದರ್ಯಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ.
ಹಸಿರ ವನರಾಶಿಗೆ ಮಲ್ಲಿಗೆ ಹೂ ಮುಡಿಸಿದಂತೆ ನಿಸರ್ಗ ಮಾತೆ ಕಂಗೊಳಿಸುತ್ತಿದೆ. ಆಗಾಗ್ಗೆ ಒಂದಷ್ಟು ಮಳೆ… ಒಂದಷ್ಟು ಮಂಜು… ಹೊಸ ಲೋಕದಂತಾಗಿದೆ ಪಶ್ಚಿಮ ಘಟ್ಟದ ತಪ್ಪಲು.
ಮಂಜಿನ ಮಧ್ಯೆ ಎಲ್ಲೆಂದರಲ್ಲಿ ಗಾಡಿ ನಿಲ್ಸಿ ಪ್ರವಾಸಿಗರು
ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು