10:42 PM Monday23 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟ

23/09/2024, 22:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಯಂತಾದ ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ. ಮಂಜಿನ ಮಧ್ಯೆ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಕಳೆದು ಹೋಗಿದೆ.
ಕೊಟ್ಟಿಗೆಹಾರದಲ್ಲಿ ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ ಓಡ್ಸೋದು ಕಷ್ಟವಾಗಿದೆ.


ಸಂಜೆ 5 ಗಂಟೆಗೆ ಕೊಟ್ಟಿಗೆಹಾರ ಮಂಜಿನಲ್ಲಿ ಮರೆಯಾಗುತ್ತದೆ.
ಪ್ರಕೃತಿಯ ರಮಣೀಯ ಸೌಂದರ್ಯಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗಿದ್ದಾರೆ.
ಹಸಿರ ವನರಾಶಿಗೆ ಮಲ್ಲಿಗೆ ಹೂ ಮುಡಿಸಿದಂತೆ ನಿಸರ್ಗ ಮಾತೆ ಕಂಗೊಳಿಸುತ್ತಿದೆ. ಆಗಾಗ್ಗೆ ಒಂದಷ್ಟು ಮಳೆ… ಒಂದಷ್ಟು ಮಂಜು… ಹೊಸ ಲೋಕದಂತಾಗಿದೆ ಪಶ್ಚಿಮ ಘಟ್ಟದ ತಪ್ಪಲು.
ಮಂಜಿನ ಮಧ್ಯೆ ಎಲ್ಲೆಂದರಲ್ಲಿ ಗಾಡಿ ನಿಲ್ಸಿ ಪ್ರವಾಸಿಗರು
ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು