11:03 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಭಾರೀ ಮಳೆ: ಅಥಣಿಯಲ್ಲಿ ತುಂಬಿದ ಹಳ್ಳ-ಕೊಳ್ಳ; ರಸ್ತೆಯಲ್ಲೇ ಹರಿದ ಜಲಧಾರೆ; ಹಲವು ಮನೆಗಳಿಗೆ ನುಗ್ಗಿದ ನೀರು

26/09/2024, 20:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆಯೇ ನೀರು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.


ಅಥಣಿ ತಾಲೂಕಿನ ಹನುಮಂತ ದೇವಸ್ಥಾನ, ಅಗಸಿ ಹತ್ತಿರ ಹಳ್ಳ ತುಂಬಿ ರಸ್ತೆ ಮೇಲೆ ನೀರು ಬಂದು ರಸ್ತೆ ಪಕ್ಕ ಮನೆಗಳು ಜಲಾವೃತಗೊಂಡಿವೆ. ಅಥಣಿಯ ಶಿವಾಜಿ ಸರ್ಕಲ್ ಭಾಗಿರಥಿ ಹಳ್ಳ ಕೂಡ ನೀರು ತುಂಬಿ ರಸ್ತೆ ಸಂಚರಿಸುವಾಗ ಕೆಲವು ಗಂಟೆಗಳ ಕಾಲ ರಸ್ತೆ ಸಂಚಾರ ಬಂದಾಗಿತ್ತು.
ಇದೇ ರೀತಿ ಹಲವು ರಸ್ತೆಗಳಲ್ಲಿ ನೀರು ತುಂಬಿವೆ. ಅದನ್ನು ಸರಿಯಾಗಿ ನಿರ್ಮಾಣ ಮಾಡಿದರೆ ರಸ್ತೆ ಮೇಲೆ ನೀರು ಬರುವುದನ್ನು ನಿಲ್ಲಿಸಬಹುದು. ಮನೆಯೊಳಗಡೆ ನೀರು ಹೋಗುವುದನ್ನು ನಿಲ್ಲಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು