1:54 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು 112ಕ್ಕೆ ಕರೆ!!: ಗಲಾಟೆ ಎಂದು ಕರೆಸಿದ ವ್ಯಕ್ತಿ ನಿಜ ಹೇಳಿದಾಗ ದಂಗಾದ ಪೊಲೀಸರು!

27/09/2024, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ವ್ಯಕ್ತಿಯೊಬ್ಬರು ಪೊಲೀಸ್ ಜೀಪ್ ಕರೆಸಿಕೊಂಡ ಘಟನೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ನಡೆದಿದೆ.


ತರುವೆ ಗ್ರಾಮದ ಅಶೋಕ್ ಎಂಬವರು ಪೊಲೀಸರ
112 ಗೆ ಫೋನ್ ಮಾಡಿ, ‘ಸರ್… ಗಲಾಟೆ ಬೇಗ ಬನ್ನಿ’ ಅಂತ ಮನವಿ ಮಾಡಿದ್ದರು.
ಆದರೆ ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾರೆ. ಗಾಡಿ ಯಾವು ಇಲ್ಲ… ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಅವರು ರಿಕ್ವೆಸ್ಟ್ ಮಾಡಿದ್ದಾರೆ.
ಪೊಲೀಸರಿಗೆ ಒಂದು ಕ್ಷಣ ಅವಾಕ್ಕಾಗಿದ್ದಾರೆ. ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ. ಕೊನೆಗೆ ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ ಗೆ ಪೊಲೀಸರು ಬುದ್ದಿವಾದ ಹೇಳಿದರು. ಕೊನೆಗೆ ಪೊಲೀಸರು ಲಾರಿ ನಿಲ್ಲಿಸಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು