3:18 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು 112ಕ್ಕೆ ಕರೆ!!: ಗಲಾಟೆ ಎಂದು ಕರೆಸಿದ ವ್ಯಕ್ತಿ ನಿಜ ಹೇಳಿದಾಗ ದಂಗಾದ ಪೊಲೀಸರು!

27/09/2024, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ವ್ಯಕ್ತಿಯೊಬ್ಬರು ಪೊಲೀಸ್ ಜೀಪ್ ಕರೆಸಿಕೊಂಡ ಘಟನೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ನಡೆದಿದೆ.


ತರುವೆ ಗ್ರಾಮದ ಅಶೋಕ್ ಎಂಬವರು ಪೊಲೀಸರ
112 ಗೆ ಫೋನ್ ಮಾಡಿ, ‘ಸರ್… ಗಲಾಟೆ ಬೇಗ ಬನ್ನಿ’ ಅಂತ ಮನವಿ ಮಾಡಿದ್ದರು.
ಆದರೆ ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾರೆ. ಗಾಡಿ ಯಾವು ಇಲ್ಲ… ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಅವರು ರಿಕ್ವೆಸ್ಟ್ ಮಾಡಿದ್ದಾರೆ.
ಪೊಲೀಸರಿಗೆ ಒಂದು ಕ್ಷಣ ಅವಾಕ್ಕಾಗಿದ್ದಾರೆ. ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ. ಕೊನೆಗೆ ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ ಗೆ ಪೊಲೀಸರು ಬುದ್ದಿವಾದ ಹೇಳಿದರು. ಕೊನೆಗೆ ಪೊಲೀಸರು ಲಾರಿ ನಿಲ್ಲಿಸಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು