5:16 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು