4:42 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ…

ಇತ್ತೀಚಿನ ಸುದ್ದಿ

ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಒಂದು ವರ್ಷದ ಹರ್ಷ

27/09/2024, 19:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಹಸಿದವರ ಹೊಟ್ಟೆಗೆ ಅನ್ನ ನೀಡುವ ದಾಸೋಹ ರತ್ನ ರವಿ ಪೂಜಾರಿ ಅವರ ಅನ್ನ ದಾಸೋಹ ಹಾಗೂ ಉಚಿತ ಅಂಬುಲೆನ್ಸ್ ಸೇವೆಗೆ ಒಂದು ವರ್ಷ ತುಂಬಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರವಿ ಪೂಜಾರಿ ಅವರು ರವಿಯಣ್ಣ ಎಂದೇ ಪ್ರಸಿದ್ದರು. ಹಸಿದ ಹೊಟ್ಟೆಗಳಿಗೆ ಅನ್ನ ನೀಡುವುದರಲ್ಲಿ ಅವರು ಎತ್ತಿದ ಕೈ. ಯಾರೇ ಸಹಾಯ ಯಾಚಿಸಿ ಬಂದರೂ ಅವರು ಯಾವತ್ತೂ ಬರಿಗೈಯಲ್ಲಿ ಕಳುಹಿಸಿಲ್ಲ. ನೊಂದವರಿಗೆ ಸದಾ ಆರ್ಥಿಕ, ಆರೋಗ್ಯ ನೆರವು ನೀಡುತ್ತಲೇ ಬಂದಿದ್ದಾರೆ.

ಅಥಣಿ ತಾಲೂಕಿನ ರವಿ ಅಣ್ಣ ಪೂಜಾರಿ ಅವರು ಆರಂಭಿಸಿದ ದಾಸೋಹ ಹಾಗೂ ಉಚಿತ ಆ್ಯಂಬ್ಯುಲೆನ್ಸ್ ಸೇವೆಗೆ ಇದೀಗ ಒಂದು ವರ್ಷ ತುಂಬಿದೆ.
ದಾಸೋಹ ರತ್ನ ಎಂದೇ ಖ್ಯಾತರಾದ ರವಿ ಪೂಜಾರಿ ಅವರಿಂದ ಪ್ರತಿನಿತ್ಯ ದಾಸೋಹ ಸೇವೆ ನಡೆಯುತ್ತಲೇ ಬಂದಿದೆ.
ಮುಂದೇನು ಕೂಡ ಈ ದಾಸೋಹ ಸೇವೆಯನ್ನು ಪ್ರತಿನಿತ್ಯ ಮಾಡುತ್ತೇನೆ ಎಂದು ಅವರು ವಿಶ್ವಾಸ ಹಾಗೂ ಆನಂದದಿಂದಲೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು