11:06 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ

27/09/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾ‌ಮ ಪಂಚಾಯಿತಿಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ನಾಗರಿಕರೊಬ್ಬರು ಪಂಚಾಯಿತಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಟ್ಟಿಗೆಹಾರ ಗ್ರಾಮದ ಸಂಜಯ್ ಎಂಬವರಿಂದ ಈ ಪ್ರತಿಭಟನೆ ನಡೆದಿದೆ.


15ನೇ ಹಣಕಾಸು ಯೋಜನೆ ಯ ಅನುದಾನ ಉಪಯೋಗವಾಗಿಲ್ಲ. ಪಿಡಿಒ ಇಲ್ಲದೆ 18ನೇಹಣಕಾಸು ಆಯೋಗದ ಹಣ ಪ್ರಯೋಜನವಾಗುತ್ತಿಲ್ಲ.ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರುವೆ ಗ್ರಾಪಂ ಮುಂದೆ ಕುಳಿತು ಅವರು ಏಕಾಂಗಿ ಹೋರಾಟ ನಡೆಸಿದ್ದಾರೆ.
ಸರ್ಕಾರ ಕೂಡಲೇ ಕಾಯಂ ಪಿಡಿಒ ನೇಮಕಾತಿ ಮಾಡಬೇಕು. ಇಲ್ಲದಿದ್ದರೆ ಏಕಾಂಗಿ ಹೋರಾಟ ಮುಂದುವರಿಸೋ ಎಚ್ಚರಿಕೆ ಅವರು ನೀಡಿದ್ದಾರೆ.
ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ ಇದೆ. ಪಿಡಿಒ ಇಲ್ಲದೆ ಯಾವ ಕೆಲಸ ಕಾರ್ಯಗಳು ಆಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು