2:36 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ

27/09/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾ‌ಮ ಪಂಚಾಯಿತಿಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ನಾಗರಿಕರೊಬ್ಬರು ಪಂಚಾಯಿತಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಟ್ಟಿಗೆಹಾರ ಗ್ರಾಮದ ಸಂಜಯ್ ಎಂಬವರಿಂದ ಈ ಪ್ರತಿಭಟನೆ ನಡೆದಿದೆ.


15ನೇ ಹಣಕಾಸು ಯೋಜನೆ ಯ ಅನುದಾನ ಉಪಯೋಗವಾಗಿಲ್ಲ. ಪಿಡಿಒ ಇಲ್ಲದೆ 18ನೇಹಣಕಾಸು ಆಯೋಗದ ಹಣ ಪ್ರಯೋಜನವಾಗುತ್ತಿಲ್ಲ.ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರುವೆ ಗ್ರಾಪಂ ಮುಂದೆ ಕುಳಿತು ಅವರು ಏಕಾಂಗಿ ಹೋರಾಟ ನಡೆಸಿದ್ದಾರೆ.
ಸರ್ಕಾರ ಕೂಡಲೇ ಕಾಯಂ ಪಿಡಿಒ ನೇಮಕಾತಿ ಮಾಡಬೇಕು. ಇಲ್ಲದಿದ್ದರೆ ಏಕಾಂಗಿ ಹೋರಾಟ ಮುಂದುವರಿಸೋ ಎಚ್ಚರಿಕೆ ಅವರು ನೀಡಿದ್ದಾರೆ.
ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ ಇದೆ. ಪಿಡಿಒ ಇಲ್ಲದೆ ಯಾವ ಕೆಲಸ ಕಾರ್ಯಗಳು ಆಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು