11:32 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ

30/09/2024, 20:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಕಾಡುಕೋಣವೊಂದು ಬೈಕಿಗೆ ಅಡ್ಡಬಂದು ಗುದ್ದಿದ ಪರಿಣಾಮ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಅನ್ನುವಳ್ಳಿ ಸೇತುವೆ ಬಳಿ ಇಂದು ಸಂಜೆ ನಡೆದಿದೆ.
ಮೇಗರವಳ್ಳಿ ಸಮೀಪದ ಅನ್ನುವಳ್ಳಿ ಸೇತುವೆ ಬಳಿ ಈ ಘಟನೆ ನಡೆದಿದೆ. ವೆಂಕಟೇಶ್ ಎಂಬುವವರು ಗುಡ್ಡೆಕೇರಿಯಿಂದ ಕೈಮರ ಸಮೀಪದ ಮನೆಗೆ ಬರುತ್ತಿದ್ದಾಗ ಕಾಡುಕೋಣ ರಸ್ತೆಗೆ ಅಡ್ಡಲಾಗಿ ಬಂದು ಗುದ್ದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ನಿಂದ ಬಿದ್ದು ಸವಾರನಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು