4:47 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು