3:31 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

30/09/2024, 21:03

ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ‌ ಅಲಂಕಾರ ಪೂಜೆ ಹಾಗೂ ವಿಶೇಷ ಸೇವೆ ನಡೆಯುತ್ತಿದೆ.

ಭಾನುವಾರ ಮೃತ್ಯುಂಜಯ ಆರಾಧನೆ ಮತ್ತು ನವಗ್ರಹ ಶಾಂತಿ ನಡೆಯಿತು.
ಉದಯ ಕುಮಾರ್ ಜೈನ್ ಕುಟುಂಬಸ್ಥರು ಪೂಜೆ ಸೇವೆ ನಡೆಸಿದರು. ಅಖಿಲ ವಿಜಯಕುಮಾರ್ ಬೆಳ್ತಂಗಡಿ ಮನೆಯವರು ಆಹಾರ ದಾನ ಸೇವೆ ನಡೆಸಿಕೊಟ್ಟರು.
ಪ್ರಮುಖರಾದ ಉದ್ಯಮಿ ಪದ್ಮಪ್ರಸಾದ್ ಜೈನ್ ಬುಡೋಳಿ, ಮಹಾವೀರ ಪ್ರಸಾದ್ ಜೈನ್ ಪೆರಾಜೆ, ಆದಿರಾಜ ಜೈನ್ ಕೇದಿಗೆ, ಅಮಿತ್ ಕುಮಾರ್ ಜೈನ್,ಅನಿಲ್ ಕುಮಾರ್ ಜೈನ್, ಪಾಪೆತ್ತಿಮಾರು,ಉದಯ ಕುಮಾರ್ ಮದ್ವ, ನ್ಯಾಯವಾದಿ ಶಿವ ಪ್ರಕಾಶ್ , ಬೃಜೇಶ್ ಜೈನ್ ಬಾಳ್ತಿಲ ಬೂಡು ಮೊದಲಾದವರು ಧಾರ್ಮಿಕ ಕಾರ್ಯಕ್ರಮದಲ್ಲಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು