8:27 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು