8:37 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು