6:10 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಜೆ. ಎಫ್. ಬಜಾಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್ ಆಯ್ಕೆ

01/10/2024, 19:42

ಮಂಗಳೂರು(reporterkarnataka.com): ಜೆ ಎಫ್ ಬಜಾಲ್ ಅಸೋಸಿಯೇಷನ್ ನ ಕಾರ್ಯಕಾರಿಣಿ ಸಮಿತಿ ಸಭೆ ಸೋಮವಾರ ಇಲ್ಲಿನ ಜೆಎಫ್ ಬಜಾಲ್ ನಂತೂರ್ ಸಭಾಂಗಣದಲ್ಲಿ ಜರಗಿತು.
ಸಭೆಯಲ್ಲಿ 2024-25ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು.
ಜೆ ಎಫ್ ಬಜಾಲ್ ನಂತೂರ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಹ್ಮದ್ ಕುರೈಶ್, ಉಪಾಧ್ಯಕ್ಷರುಗಳಾಗಿ ಸೌಕತ್ ಇಬ್ರಾಹೀಂ, ಅಬ್ದುಲ್ ಜಬ್ಬಾರ್, ನಾಸೀರ್ ಕೆಳಗಿನ ಮನೆ , ಯು. ಪಿ. ವಾಸಿಂ.
ಪ್ರಧಾನ ಕಾರ್ಯದರ್ಶಿಯಾಗಿ ಹಕೀಝ್ ಶಾಂತಿನಗರ್, ಕೋಶಾಧಿಕಾರಿಯಾಗಿ ನೌಶಾದ್ ಎಚ್. ಎಸ್. , ಕಾರ್ಯದರ್ಶಿಗಳಾಗಿ ಹಾರೀಶ್ ಫೈಝಲ್ ನಗರ , ಉಮರ್ ಫಾರೂಕ್ , ಅನ್ಸಾರ್ ಕೆ.ಎಂ, ಹಫೀಝ್ ಶಾಂತಿನಗರ್ , ಜಿಯ ಎಚ್.,
ಸಂಚಾಲಕರಾಗಿ ಶಫೀರ್ (ಚಾಕಿ) , ಉನೈಸ್ ಬಜಾಲ್,
ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಮನಪಾ ಸದಸ್ಯರಾದ ಅಶ್ರಫ್ ಕೆ.ಇ, ಹನೀಫ್ ಎಚ್.ಎಸ್, ನಝೀರ್ ಬಜಾಲ್, ಅಮೀನ್, ಮುನೀರ್ ಎಚ್ ಎಸ್ , ಇಮ್ರಾನ್ ಯು ಪಿ , ಮನ್ಸೂರ್ ಪಾಂಡೆಲ್ , ಸಿರಾಜ್, ದಾವೂದ್, ಸತ್ತಾರ್ ಕೊಡಂಗೆ , ನವಾಝ್ ಬಾಕಿಮಾರ್ , ನಹೀಂ ಅವರನ್ನು ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು