10:36 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಜಿಲ್ಲಾ ಮಟ್ಟದ ಕ್ರಿಕೆಟ್: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

01/10/2024, 19:51

ರಶ್ಮಿ ಶ್ರೀಕಾಂತ್ ನಾಯಕ್
ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಶಾಲಾ ಶಿಕ್ಷಣ ಇಲಾಖೆ
ಸೆ. 30ರಂದು ಭದ್ರಾವತಿಯಲ್ಲಿ
ನಡೆಸಿದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಕ್ರಿಕೆಟ್ ಆಯ್ಕೆಯಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅನುಜ್ ( 9 ನೆಯ ತರಗತಿ), ಉತ್ಸವ್ ಗೌಡ (8 ನೆಯ ತರಗತಿ), ವರ್ಚಸ್ (8 ನೆಯ ತರಗತಿ) ಮತ್ತು ಪೂರ್ವ (7 ನೆಯ ತರಗತಿ) ಇವರು ಅತ್ಯುತ್ತಮವಾಗಿ ತಮ್ಮ ಆಟವನ್ನು ಪ್ರದರ್ಶಿಸಿ ಶೈಕ್ಷಣಿಕ ವಿಭಾಗವಾಗಿರುವ ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅತ್ಯುತ್ತಮ ಮಾರ್ಗದರ್ಶನವನ್ನು ನೀಡಿ, ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕರಿಸಿದ ಸಿಟಿ ಕ್ರಿಕೆಟ್ ಕ್ಲಬ್ ನ ಮುಖ್ಯಸ್ಥರಾದ ಅಬ್ದುಲ್ ಕಲಾಂ ಆಜಾದ್‌ ರವರಿಗೆ ಹಾಗೂ ತರಬೇತಿದಾರರಾದ ಸುಬ್ರಹ್ಮಣ್ಯ, ಅವರಿಗೆ ವಾಗ್ದೇವಿ ಶಿಕ್ಷಣ ಸಂಸ್ಥೆ ಅಭಿನಂದನೆ ಸಲ್ಲಿಸಿದೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು,
ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿ ಮುಂದಿನ ಕ್ರೀಡೆಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು