3:52 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

02/10/2024, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು