2:55 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು