11:19 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು