1:26 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು