3:30 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್‌ಸಿಸಿ ನೇವಲ್ ಮತ್ತು ಆರ್ಮಿ ವಿಂಗ್‌ನ ಕೆಡೆಟ್‌ಗಳಿಂದ ಬೀದಿ ನಾಟಕ ಪ್ರದರ್ಶನ

02/10/2024, 18:19

ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು.


ಬೀದಿ ನಾಟಕದ ಮೂಲಕ ಮಂಗಳೂರಿನ ಎನ್‌ಸಿಸಿ ನೇವಲ್ ಮತ್ತು ಎನ್‌ಸಿಸಿ ಆರ್ಮಿ ವಿಂಗ್‌ನ ಕೆಡೆಟ್‌ಗಳು ಜನರ ಮಧ್ಯೆ ಸ್ವಚ್ಛತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಕೆಡೆಟ್‌ಗಳು, Lt.Cdr.Dr. ಯತೀಶ್ ಕುಮಾರ್, ANO NCC ನೇವಲ್ ವಿಂಗ್ ಹಾಗೂ ಮೇಜರ್ ಡಾ.ಜಯರಾಜ್ .ಎನ್, ANO NCC ಆರ್ಮಿ ವಿಂಗ್, ಇವರ ಮಾರ್ಗದರ್ಶನದಲ್ಲಿ ಸಂಪೂರ್ಣ ಉತ್ಸಾಹದಿಂದ ಮತ್ತು‌ ಅತ್ಯಂತ ಹುರುಪಿನಿಂದ ಯಶಸ್ವೀ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು